jrnewskannada@gmail.com

Astrology

Astrology : ಹೇಗಿದೆ ಗೊತ್ತಾ.? ಜೂನ 01 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಜೂನ 01 ರ ಭಾನುವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ. *ಮೇಷ ರಾಶಿ* ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೀವು ಪ್ರಮುಖ ವಿಷಯಗಳನ್ನು ಚರ್ಚಿಸುತ್ತೀರಿ. ಬಾಲ್ಯದ ಸ್ನೇಹಿತರೊಂದಿಗೆ ದೂರ ಪ್ರಯಾಣದ ಸೂಚನೆಗಳಿವೆ. ನಿರುದ್ಯೋಗ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಉದ್ಯೋಗಿಗಳಿಗೆ ಬಡ್ತಿ ಸಿಗುತ್ತದೆ. ನಿಮ್ಮ ಸಂಗಾತಿಯೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. […]

Astrology : ಹೇಗಿದೆ ಗೊತ್ತಾ.? ಜೂನ 01 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
Belagavi

‌Belagavi : ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ.!

ಬೆಳಗಾವಿ : ಲೋಕಾಯುಕ್ತ ಎಸ್ ಪಿ ಹನುಮಂತ ರಾಯ ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಶನಿವಾರದಂದು ಮೂವರು ಅಧಿಕಾರಿಗಳಿಗೆ ಸೇರಿದ ಬೆಳಗಾವಿ (Belagavi) ಯ ಐದು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸಿದ್ದಲಿಂಗಪ್ಪ ಬಾನಸಿ ಅವರ ಬೆಳಗಾವಿ ವಿದ್ಯಾನಗರದ ಮನೆ ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದರು. ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 31

‌Belagavi : ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ.! Read More »

Belagavi News
Astrology

Astrology : ಹೇಗಿದೆ ಗೊತ್ತಾ.? ಮೇ 31 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 31 ರ ಶನಿವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ. *ಮೇಷ ರಾಶಿ* ಸಮಾಜದ ಹಿರಿಯರ ಆಶೀರ್ವಾದದಿಂದ ನೀವು ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ಬಂಧು ಮಿತ್ರರಿಂದ ಶುಭ ಆಹ್ವಾನಗಳು ಬರುತ್ತವೆ. ಹೊಸ ವ್ಯವಹಾರವನ್ನು ಪ್ರಾರಂಭಿಸುತ್ತೀರಿ. ಹಠಾತ್ ಧನ ಲಾಭ ದೊರೆಯುತ್ತದೆ. ವ್ಯವಹಾರಗಳು ಮತ್ತಷ್ಟು ಅಭಿವೃದ್ಧಿ ಹೊಂದುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನೀವು ಬಯಸಿದ

Astrology : ಹೇಗಿದೆ ಗೊತ್ತಾ.? ಮೇ 31 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
Astrology

Astrology : ಹೇಗಿದೆ ಗೊತ್ತಾ.? ಮೇ 30 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 30 ರ ಶುಕ್ರವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ. *ಮೇಷ ರಾಶಿ* ದೂರದ ಪ್ರಯಾಣದ ಸೂಚನೆಗಳಿವೆ. ನೀವು ಸ್ನೇಹಿತರಿಂದ ಕೆಲವು ಆಸಕ್ತಿದಾಯಕ ಮಾಹಿತಿಯನ್ನು ಸ್ವೀಕರಿಸುತ್ತೀರಿ. ಕುಟುಂಬ ಸದಸ್ಯರೊಂದಿಗೆ ಯಾವುದೇ ವಿವಾದಗಳಿಂದ ದೂರವಿವುದು ಉತ್ತಮ. ಆಧ್ಯಾತ್ಮಿಕ ಸೇವಾ ಚಟುವಟಿಕೆಗಳತ್ತ ಗಮನ ಹರಿಸಲಾಗುತ್ತದೆ. ವ್ಯಾಪಾರ ಉದ್ಯೋಗಗಳು ನಿಧಾನವಾಗಿ ಸಾಗುತ್ತವೆ. ಅನಗತ್ಯ ವಿಷಯಗಳಿಗೆ ಹಣ

Astrology : ಹೇಗಿದೆ ಗೊತ್ತಾ.? ಮೇ 30 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
Belagavi

Belagavi : ಬೆಳಗಾವಿಗೆ ನೂತನ ಕಮಿಷನರ್.!

ಬೆಳಗಾವಿ : ಬೆಳಗಾವಿ (Belagavi) ನಗರಕ್ಕೆ ನೂತನ ಪೊಲೀಸ್ ಕಮಿಷನರ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೀಗ ರಾಜ್ಯ ಸರಕಾರ ಗುರುವಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಸಿಐಡಿಯ ಸೈಬರ್ ಕ್ರೈಮ್, ನಾಕ್ರೋಟಿಕ್ಸ್ ಡಿಐಜಿ ಆಗಿರುವ ಬೊರಸೆ ಭೂಷಣ್ ಗುಲಾಬ್ ರಾವ್ ಅವರನ್ನು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಮತ್ತು ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ. ಇದನ್ನು ಓದಿ : Mudalagi : ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು.! ಬೆಳಗಾವಿ ನಗರ ಪೊಲೀಸ್

Belagavi : ಬೆಳಗಾವಿಗೆ ನೂತನ ಕಮಿಷನರ್.! Read More »

Belagavi News
Belagavi

Belagavi : ವೃದ್ದನ ಸಾವು ; ಸಾವಿಗೆ ಕೊರೊನಾದ ಶಂಕೆ.!

ಬೆಳಗಾವಿ : ಜಿಲ್ಲೆಯ ಬೆನಕನಹಳ್ಳಿ ಗ್ರಾಮದ ವೃದ್ಧರೊಬ್ಬರು ಶಂಕಿತ ಕೊರೊನಾದಿಂದ ಬುಧವಾರ ರಾತ್ರಿ ಬೆಳಗಾವಿ (Belagavi) ಯ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 70 ವರ್ಷದ ವೃದ್ಧ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಮೂರು ದಿನಗಳ ಹಿಂದೆ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಧಿಕ ರಕ್ತದೊತ್ತಡ, ಮಧುಮೇಹ, ಕಿಡ್ನಿ ಸಮಸ್ಯೆ, ಮಿದುಳು ಸಂಬಂಧಿ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಕೊರೊನಾ ಲಕ್ಷಣಗಳು ಕಂಡುಬಂದ ಕಾರಣ ಅವರನ್ನು ಬುಧವಾರ ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡಿಗೆ ಸ್ಥಳಾಂತರಿಸಲಾಗಿತ್ತು. ಇದನ್ನು ಓದಿ : Belagavi : 25 ವರ್ಷದ ಗರ್ಭಿಣಿ

Belagavi : ವೃದ್ದನ ಸಾವು ; ಸಾವಿಗೆ ಕೊರೊನಾದ ಶಂಕೆ.! Read More »

Belagavi News
Mudalagi

Mudalagi : ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು.!

ಮೂಡಲಗಿ :  ಮೂಡಲಗಿ (Mudalagi) ಪಟ್ಟಣದ ಲಕ್ಷ್ಮಿ ನಗರದಲ್ಲಿ ಇರುವ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಬುಧುವಾರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿ ನಗರದ ನಿವಾಸಿ ರಿಯಾಜ್ ಝಾರೆ ಎಂಬುವವರ ಪುತ್ರ ಅಕ್ಕಿಯಾರ ಝಾರೆ (10) ಮೃತಪಟ್ಟ ಬಾಲಕ. ಕ್ರೀಕೇಟ್ ಆಟವಾಡಲು ಹೋದ ವೇಳೆ ಬಾವಿಗೆ ಬಿದ್ದ ಚಂಡು ತರಲು ಹೋಗಿದ್ದ ಬಾಲಕ ಕಾಲು ಜಾರಿ ಬಾವಿಗೆ ಬಿದ್ದಿರುವ ಘಟನೆ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಇದನ್ನು ಓದಿ : Astrology :

Mudalagi : ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು.! Read More »

Crime
Astrology

Astrology : ಹೇಗಿದೆ ಗೊತ್ತಾ.? ಮೇ 27 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 27 ರ ಮಂಗಳವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಇಂದಿನ ರಾಶಿ ಭವಿಷ್ಯ : ಮೇಷ ರಾಶಿ ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಅನಿವಾರ್ಯವಾಗಿ ಎದುರಾಗುತ್ತವೆ. ದೂರ ಪ್ರಯಾಣದ ಸೂಚನೆಗಳಿವೆ. ಮನೆಯ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಖರ್ಚುಗಳು ಹೆಚ್ಚಾಗುತ್ತವೆ. ಹೊಸ ಸಾಲ ಪಡೆಯುವ ಪ್ರಯತ್ನಗಳು ನಡೆಯುತ್ತವೆ. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ವೈದ್ಯಕೀಯ ಸಮಾಲೋಚನೆ

Astrology : ಹೇಗಿದೆ ಗೊತ್ತಾ.? ಮೇ 27 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
Astrology

Astrology : ಹೇಗಿದೆ ಗೊತ್ತಾ.? ಮೇ 26 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 26 ರ ಸೋಮವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಮೇಷ ರಾಶಿ ಪ್ರಯಾಣದಲ್ಲಿ ಹಠಾತ್ ಬದಲಾವಣೆಗಳು ಉಂಟಾಗುತ್ತವೆ. ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಬಾಧಿಸುತ್ತವೆ. ಸಂಬಂಧಿಕರು ಮತ್ತು ಸ್ನೇಹಿತರೊಂದಿಗೆ ವಿವಾದಗಳು ಉಂಟಾಗುತ್ತವೆ. ಇತರರೊಂದಿಗಿನ ವಿವಾದಗಳಿಂದ ದೂರವಿರುವುದು ಉತ್ತಮ. ಪವಿತ್ರ ಸ್ಥಳಕ್ಕೆ ಭೇಟಿ ನೀಡುತ್ತೀರಿ. ವ್ಯಾಪಾರದಲ್ಲಿ ಒತ್ತಡ ಹೆಚ್ಚಾಗುತ್ತದೆ. ಉದ್ಯೋಗಿಗಳು ಸ್ಥಾನ ಚಲನೆ ಸೂಚನೆಗಳಿವೆ.

Astrology : ಹೇಗಿದೆ ಗೊತ್ತಾ.? ಮೇ 26 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
3 vehicle accident

Accident : ಓರ್ವ ಚಾಲಕನ ತಪ್ಪಿಗೆ ಮೂರು ವಾಹನಗಳ ನಡುವೆ ಅಪಘಾತ ; ವಿಡಿಯೋ.!

ಡೆಸ್ಕ್ : ಹೆದ್ದಾರಿಯಲ್ಲಿ ಓರ್ವ ಚಾಲಕನ ತಪ್ಪಿನಿಂದಾಗಿ ಮೂರು ವಾಹನಗಳ ನಡುವೇ ಅಪಘಾತ (Accident) ಸಂಬಂಧಿಸಿದ ಘಟನೆಯೊಂದು ನಡೆದಿದೆ. ಅಪಘಾತದ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 25 ರ ದ್ವಾದಶ ರಾಶಿಗಳ ಫಲಾಫಲ.! ಈ ದುರ್ಘಟನೆ ಫಿಲಿಬಿತ್​ನ ಹೆದ್ದಾರಿಯಲ್ಲಿ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತ ಉಂಟಾದದ್ದು ಹೇಗೆ.? ಫಿಲಿಬಿತ್​ನ ಹೆದ್ದಾರಿಯಲ್ಲಿ ಜ್ಯೋರಾ ಕಲ್ಯಾಣಪುರದ ಹತ್ತಿರ ಟಾಟಾ ಏಸ್​ ವಾಹನ ಸಾಗುತ್ತಿದೆ.

Accident : ಓರ್ವ ಚಾಲಕನ ತಪ್ಪಿಗೆ ಮೂರು ವಾಹನಗಳ ನಡುವೆ ಅಪಘಾತ ; ವಿಡಿಯೋ.! Read More »

Belagavi News
Scroll to Top