Monday, February 17, 2025
Google search engine
HomeCrime Newsಬೆಳಗಾವಿ : ಜಮೀನು ವಿವಾದ ಹಿನ್ನಲೆ ಎರಡು ಕುಟುಂಬಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ ; ಐವರಿಗೆ...
spot_img
spot_img
spot_img
spot_img
spot_img

ಬೆಳಗಾವಿ : ಜಮೀನು ವಿವಾದ ಹಿನ್ನಲೆ ಎರಡು ಕುಟುಂಬಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ ; ಐವರಿಗೆ ಗಂಭೀರ ಗಾಯ.!

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಖಣದಾಳ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆದಿರುವ ಬಗ್ಗೆ ವರದಿಯಾಗಿದೆ.

ಎರಡು ಕುಟುಂಬಗಳ ನಡುವೆ ನಡೆದ ಮಾರಾಮಾರಿಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನು ಓದಿ : Belagaviಯಲ್ಲಿ ಪ್ರತಿಭಟನೆ ಜೋರು : ಚಾಲಕರ ಕೈ ಕಟ್ಟಿಹಾಕಿದ ರೈತರು.!

ಈ ಎರಡು ಕುಟುಂಬದ ಸದಸ್ಯರು ಆಯುಧಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣ ಮುಗಳಖೋಡ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗೋಪಾಲ ಮತ್ತು ಸುರೇಶ ಎಂಬುವವರ ವಿರುದ್ಧ ಹಲ್ಲೆ ಮಾಡಿರುವ ಆರೋಪಗಳು ಕೇಳಿ ಬಂದಿವೆ.

RELATED ARTICLES
Most Popular

Recent Comments

- Advertisment -
Google search engine
error: Content is protected !!