Belagavi News

GKK BLJ

ಸುಖಾಂತ್ಯ ಕಂಡ ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ಪ್ರಕರಣ.

ಗೋಕಾಕ : ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ ಕಂಡಿದೆ. ನಗರದ ಶೂನ್ಯ ಸಂಪಾದನ ಮಠದಲ್ಲಿ ಗುರುವಾರ ಸಂಜೆ ನಾನಾ ಶ್ರೀಗಳೊಂದಿಗೆ ಕ್ಷೇತ್ರದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಾಪೂರ (ಹ) ದ ಅಡವಿ ಸಿದ್ದೇಶ್ವರ ಶ್ರೀಗಳ ತಪ್ಪು ಕಾಣದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಠದಲ್ಲಿಯೇ ಮುಂದುವರಿಯಲು ಅಡವಿಸಿದ್ದರಾಮ ಸ್ವಾಮೀಜಿಗೆ ಅವಕಾಶ ಕಲ್ಪಿಸುವ ಮೂಲಕ ಭಕ್ತರಲ್ಲಿ ಮೂಡಿದ್ದ […]

ಸುಖಾಂತ್ಯ ಕಂಡ ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ಪ್ರಕರಣ. Read More »

Belagavi News
blj rAMADURGA

ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಬೆಮುಲ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.

ರಾಮದುರ್ಗ : ತಾಲ್ಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೊತ್ತರವಾಗಿ ಬೆಳೆದು ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸಲಿ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಆಶಿಸಿದರು. ಮಂಗಳವಾರದಂದು ಪಟ್ಟಣದ ನಂದಿನಿ ಅರ್ಬನ್ ಕೋ-ಆಪ್ ಕ್ರೆಡಿಟ್‌ ಸೊಸೈಟಿಗೆ ಸೌಹಾರ್ದಯುತವಾಗಿ ಭೇಟಿ ನೀಡಿ ಮಾತನಾಡಿದ ಅವರು, ರೈತರ ಏಳ್ಗೆಗಾಗಿಯೇ ಹುಟ್ಟುಕೊಂಡಿರುವ ನಂದಿನಿ ಸೊಸೈಟಿ ಇತರ‌ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು

ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಬೆಮುಲ್ ಅಧ್ಯಕ್ಷ , ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ. Read More »

Belagavi News
Yoga Day with BLJ

ಮೂಡಲಗಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ ವಿಶ್ವ ಯೋಗ ದಿನಾಚರಣೆ̤

ಮೂಡಲಗಿ : ಯೋಗವು ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಪ್ರಗತಿಗೆ ಹಾದಿ ಮಾಡುವ ಪ್ರಾಚೀನ ಭಾರತೀಯ ಶಿಸ್ತಿನ ಮಾರ್ಗವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಆರ್.ಡಿ.ಎಸ್. ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರದಂದು ಜರುಗಿದ ೧೧ ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಹ, ಮನಸ್ಸು ಹಾಗೂ ಆತ್ಮದ ಮಧ್ಯೆ ಸಮತೋಲನ ಸಾಧಿಸುವುದೇ ಯೋಗ ಎಂದು ಹೇಳಿದರು. ಯೋಗವು ಮಾನವ ಜೀವನದ ಸಮಗ್ರ ಅಭಿವೃದ್ಧಿಗೆ ಸಹಾಯಕವಾಗಿದೆ. ದಿನನಿತ್ಯದ ಜೀವನದಲ್ಲಿ ಶಾಂತಿ

ಮೂಡಲಗಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ ವಿಶ್ವ ಯೋಗ ದಿನಾಚರಣೆ̤ Read More »

Belagavi News
Belagavi

Belagavi : ಮದುವೆ ಆಗದೆ ಜಿಗುಪ್ಸೆ ; ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ.

ಸಂಕೇಶ್ವರ : ಇಬ್ಬರು ಸಹೋದರರು ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಪರಿಣಾಮವಾಗಿ ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಣನಕೇರಿ (Konanakeri) ಗ್ರಾಮದಲ್ಲಿ ನಡೆದಿರುವದು ವರದಿಯಾಗಿದೆ. ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾದ ದುರ್ದೈವಿ ಸಹೋದರರು ಸಂತೋಷ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಎಂದು ಗುರುತಿಸಲಾಗಿದೆ. ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 01 ರ ದ್ವಾದಶ ರಾಶಿಗಳ ಫಲಾಫಲ.!

Belagavi : ಮದುವೆ ಆಗದೆ ಜಿಗುಪ್ಸೆ ; ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ. Read More »

Belagavi News
Belagavi

‌Belagavi : ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ.!

ಬೆಳಗಾವಿ : ಲೋಕಾಯುಕ್ತ ಎಸ್ ಪಿ ಹನುಮಂತ ರಾಯ ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ಶನಿವಾರದಂದು ಮೂವರು ಅಧಿಕಾರಿಗಳಿಗೆ ಸೇರಿದ ಬೆಳಗಾವಿ (Belagavi) ಯ ಐದು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸಿದ್ದಲಿಂಗಪ್ಪ ಬಾನಸಿ ಅವರ ಬೆಳಗಾವಿ ವಿದ್ಯಾನಗರದ ಮನೆ ರಾಯಬಾಗ ತಾಲೂಕಿನ ಬೆಕ್ಕೇರಿ ಗ್ರಾಮದ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದರು. ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 31

‌Belagavi : ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ.! Read More »

Belagavi News
Belagavi

Belagavi : ಬೆಳಗಾವಿಗೆ ನೂತನ ಕಮಿಷನರ್.!

ಬೆಳಗಾವಿ : ಬೆಳಗಾವಿ (Belagavi) ನಗರಕ್ಕೆ ನೂತನ ಪೊಲೀಸ್ ಕಮಿಷನರ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೀಗ ರಾಜ್ಯ ಸರಕಾರ ಗುರುವಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಸಿಐಡಿಯ ಸೈಬರ್ ಕ್ರೈಮ್, ನಾಕ್ರೋಟಿಕ್ಸ್ ಡಿಐಜಿ ಆಗಿರುವ ಬೊರಸೆ ಭೂಷಣ್ ಗುಲಾಬ್ ರಾವ್ ಅವರನ್ನು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಮತ್ತು ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ. ಇದನ್ನು ಓದಿ : Mudalagi : ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು.! ಬೆಳಗಾವಿ ನಗರ ಪೊಲೀಸ್

Belagavi : ಬೆಳಗಾವಿಗೆ ನೂತನ ಕಮಿಷನರ್.! Read More »

Belagavi News
Belagavi

Belagavi : ವೃದ್ದನ ಸಾವು ; ಸಾವಿಗೆ ಕೊರೊನಾದ ಶಂಕೆ.!

ಬೆಳಗಾವಿ : ಜಿಲ್ಲೆಯ ಬೆನಕನಹಳ್ಳಿ ಗ್ರಾಮದ ವೃದ್ಧರೊಬ್ಬರು ಶಂಕಿತ ಕೊರೊನಾದಿಂದ ಬುಧವಾರ ರಾತ್ರಿ ಬೆಳಗಾವಿ (Belagavi) ಯ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 70 ವರ್ಷದ ವೃದ್ಧ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಮೂರು ದಿನಗಳ ಹಿಂದೆ ಅವರನ್ನು ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಧಿಕ ರಕ್ತದೊತ್ತಡ, ಮಧುಮೇಹ, ಕಿಡ್ನಿ ಸಮಸ್ಯೆ, ಮಿದುಳು ಸಂಬಂಧಿ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಕೊರೊನಾ ಲಕ್ಷಣಗಳು ಕಂಡುಬಂದ ಕಾರಣ ಅವರನ್ನು ಬುಧವಾರ ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡಿಗೆ ಸ್ಥಳಾಂತರಿಸಲಾಗಿತ್ತು. ಇದನ್ನು ಓದಿ : Belagavi : 25 ವರ್ಷದ ಗರ್ಭಿಣಿ

Belagavi : ವೃದ್ದನ ಸಾವು ; ಸಾವಿಗೆ ಕೊರೊನಾದ ಶಂಕೆ.! Read More »

Belagavi News
3 vehicle accident

Accident : ಓರ್ವ ಚಾಲಕನ ತಪ್ಪಿಗೆ ಮೂರು ವಾಹನಗಳ ನಡುವೆ ಅಪಘಾತ ; ವಿಡಿಯೋ.!

ಡೆಸ್ಕ್ : ಹೆದ್ದಾರಿಯಲ್ಲಿ ಓರ್ವ ಚಾಲಕನ ತಪ್ಪಿನಿಂದಾಗಿ ಮೂರು ವಾಹನಗಳ ನಡುವೇ ಅಪಘಾತ (Accident) ಸಂಬಂಧಿಸಿದ ಘಟನೆಯೊಂದು ನಡೆದಿದೆ. ಅಪಘಾತದ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 25 ರ ದ್ವಾದಶ ರಾಶಿಗಳ ಫಲಾಫಲ.! ಈ ದುರ್ಘಟನೆ ಫಿಲಿಬಿತ್​ನ ಹೆದ್ದಾರಿಯಲ್ಲಿ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತ ಉಂಟಾದದ್ದು ಹೇಗೆ.? ಫಿಲಿಬಿತ್​ನ ಹೆದ್ದಾರಿಯಲ್ಲಿ ಜ್ಯೋರಾ ಕಲ್ಯಾಣಪುರದ ಹತ್ತಿರ ಟಾಟಾ ಏಸ್​ ವಾಹನ ಸಾಗುತ್ತಿದೆ.

Accident : ಓರ್ವ ಚಾಲಕನ ತಪ್ಪಿಗೆ ಮೂರು ವಾಹನಗಳ ನಡುವೆ ಅಪಘಾತ ; ವಿಡಿಯೋ.! Read More »

Belagavi News
Belagavi

Belagavi : 25 ವರ್ಷದ ಗರ್ಭಿಣಿ ಮಹಿಳೆಗೆ ಕೊರೊನಾ ವೈರಸ್ ಸೋಂಕು ದೃಢ.!

ಬೆಳಗಾವಿ : ಏಷ್ಯಾದಲ್ಲಿ ಮತ್ತೇ ಕೊರೊನಾ ತನ್ನ ಅರ್ಭಟ ಪ್ರಾರಂಭಿಸಿದ್ದು, ಇದರಲ್ಲಿ ಭಾರತವು ಸೇರಿದೆ. ಇದೀಗ ಕರ್ನಾಟಕದ ಬೆಳವಾಗಿಯಲ್ಲಿ ಒಂದು ಕೇಸ್‌ ದಾಖಲಾಗಿದೆ. ಹೌದು ಬೆಳಗಾವಿ ನಗರದಲ್ಲಿ 25 ವರ್ಷದ ಗರ್ಭಿಣಿ ಮಹಿಳೆಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೇರೆ ಬೇರೆ ಕಾರಣಗಳಿಂದ ನ್ಯುಮೋನಿಯಾದಿಂದ ಬಳಲುತ್ತಿದ್ದ ಈ ಗರ್ಭಿಣಿ ಮಹಿಳೆಗೆ ಸೋಂಕು ದೃಢಪಟ್ಟಿದೆ. ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 22 ರ ದ್ವಾದಶ ರಾಶಿಗಳ ಫಲಾಫಲ.! ಸಧ್ಯ ಈ ಕುರಿತು

Belagavi : 25 ವರ್ಷದ ಗರ್ಭಿಣಿ ಮಹಿಳೆಗೆ ಕೊರೊನಾ ವೈರಸ್ ಸೋಂಕು ದೃಢ.! Read More »

Belagavi News
blast mobile phone

Mobile : ವಿದ್ಯಾರ್ಥಿಯ ಪ್ಯಾಂಟ್ ಜೇಬಿನಲ್ಲಿದ್ದ ಸೆಲ್‌ಫೋನ್ ಬಾಂಬ್‌ನಂತೆ ಸ್ಫೋಟ್.!

ಅನ್ನಮಯ್ಯ : ವಿದ್ಯಾರ್ಥಿಯ ಪ್ಯಾಂಟ್ ಜೇಬಿನಲ್ಲಿದ್ದ ಸೆಲ್‌ಫೋನ್ (Moble) ಬಾಂಬ್‌ನಂತೆ ಸ್ಫೋಟ್‌ಗೊಂಡ ಘಟನೆಯೊಂದು ಆಂಧ್ರಪ್ರದೇಶದಲ್ಲಿ ಮೇ 22, ಗುರುವಾರ ನಡೆದಿರುವ ಬಗ್ಗೆ ವರದಿಯಾಗಿದೆ. ಕಿರಿಯರಿಂದ ಹಿಡಿದು ಹಿರಿಯರವರೆಗೆ ಎಲ್ಲರಲ್ಲಿಯೋ ಮೊಬೈಲ್ ಫೋನ್‌ ಇರುವುದು ಸರ್ವೆ ಸಾಮಾನ್ಯವಾಗಿದೆ. ‌ ಆದರೆ ಕೆಲ ಸಂದರ್ಭಗಳಲ್ಲಿ ಇಂತಹ ಅಹಿತರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದನ್ನು ಓದಿ : 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಕೆಗೆ ಬಿದ್ದ ಇಂಜಿನಿಯರ್ಸ್.! ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ವಿದ್ಯಾರ್ಥಿಯ ಪ್ಯಾಂಟ್ ಜೇಬಿನಲ್ಲಿದ್ದ ಸೆಲ್ ಫೋನ್ ಸ್ಫೋಟಗೊಂಡ ಘಟನೆ ಸ್ಥಳೀಯವಾಗಿ

Mobile : ವಿದ್ಯಾರ್ಥಿಯ ಪ್ಯಾಂಟ್ ಜೇಬಿನಲ್ಲಿದ್ದ ಸೆಲ್‌ಫೋನ್ ಬಾಂಬ್‌ನಂತೆ ಸ್ಫೋಟ್.! Read More »

Belagavi News
Scroll to Top