Crime

Mudalagi

Mudalagi : ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು.!

ಮೂಡಲಗಿ :  ಮೂಡಲಗಿ (Mudalagi) ಪಟ್ಟಣದ ಲಕ್ಷ್ಮಿ ನಗರದಲ್ಲಿ ಇರುವ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಬುಧುವಾರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿ ನಗರದ ನಿವಾಸಿ ರಿಯಾಜ್ ಝಾರೆ ಎಂಬುವವರ ಪುತ್ರ ಅಕ್ಕಿಯಾರ ಝಾರೆ (10) ಮೃತಪಟ್ಟ ಬಾಲಕ. ಕ್ರೀಕೇಟ್ ಆಟವಾಡಲು ಹೋದ ವೇಳೆ ಬಾವಿಗೆ ಬಿದ್ದ ಚಂಡು ತರಲು ಹೋಗಿದ್ದ ಬಾಲಕ ಕಾಲು ಜಾರಿ ಬಾವಿಗೆ ಬಿದ್ದಿರುವ ಘಟನೆ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಇದನ್ನು ಓದಿ : Astrology : […]

Mudalagi : ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು.! Read More »

Crime
bus bike Accident

Accident : ಬೈಕ್‌ಗೆ ಬಸ್‌ ಡಿಕ್ಕಿ : ಪಿಎಸ್‌ಐ ಸೇರಿ ಇಬ್ಬರ ಸಾವು.!

ಕನಕಪುರ : ಪಿಎಸ್‌ಐ ಸೇರಿದಂತೆ ಇಬ್ಬರು ಮೃತಪಟ್ಟು, ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಈ ಅಪಘಾತದಲ್ಲಿ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್ ಐ ನಾಗರಾಜ್ ಮೃತಪಟ್ಟಿದ್ದಾರೆ. ಇದನ್ನು ಓದಿ : MDI : ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ KSRTC ಬಸ್ ಪಲ್ಟಿ ಹೊಡೆದಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವೀಗೀಡಾಗಿದ್ದು, ನಾಲ್ಕು

Accident : ಬೈಕ್‌ಗೆ ಬಸ್‌ ಡಿಕ್ಕಿ : ಪಿಎಸ್‌ಐ ಸೇರಿ ಇಬ್ಬರ ಸಾವು.! Read More »

Crime
Scroll to Top