ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ( S.M. Krishna), ನಾಳೆ (ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ (government holiday) ಘೋಷಿಸಲಾಗಿದೆ ಎಂದು ವರದಿಯಾಗಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ನವ ಬೆಂಗಳೂರಿನ ಪ್ರವರ್ತಕ ಎಸ್.ಎಂ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೃಷ್ಣ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಇಹಲೋಕ (passed away) ತ್ಯಜಿಸಿದ್ದಾರೆ. ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಮಹತ್ವದ ಕೊಂಡಿ ಕಳೆದುಹೋಗಿದೆ.
ಇದನ್ನು ಓದಿ : Astrology : ಡಿಸೆಂಬರ್ 10ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ನಾಳೆ ಸಂಜೆ ಅವರ ಹುಟ್ಟೂರಾದ ಮಂಡ್ಯದಲ್ಲಿ ಅವರ ಅಂತ್ಯಕ್ರಿಯೆ ( last rites) ನಡೆಯಲಿದೆ ಎಂದು ವರದಿಯಾಗಿದೆ.
ಇದರ ಬೆನ್ನಲ್ಲೇ ನಾಳೆ (ಡಿ.11) ರಾಜ್ಯಾದ್ಯಂತ (statewide) ಸರ್ಕಾರಿ ರಜೆ ಘೋಷಿಸಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ. ಜೊತೆಗೆ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಮಾಧ್ಯಮಗಳಿಗೆ ತಿಳಿಸಿದರು.
Recent Comments