Astrology

Astrology : ಹೇಗಿದೆ ಗೊತ್ತಾ.? ಮೇ 18 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 18 ರ ರವಿವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಮೇಷ ರಾಶಿ ಪ್ರಮುಖ ವಿಷಯಗಳಲ್ಲಿ ಆತುರ ಒಳ್ಳೆಯದಲ್ಲ . ಮನೆಯ ಹೊರಗೆ ಕಿರಿಕಿರಿ ಹೆಚ್ಚಾಗುತ್ತದೆ. ಕೈಗೊಂಡ ಕೆಲಸದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ನೀವು ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ತೊಂದರೆಗಳು ಎದುರಾಗುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ವೃಷಭ […]

Astrology : ಹೇಗಿದೆ ಗೊತ್ತಾ.? ಮೇ 18 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
Weather

MDI : ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು : ಹವಾಮಾನ ಇಲಾಖೆಯು (Meteorological Department) ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ (Rain forecast) ನೀಡಿದೆ. ಹವಾಮಾನ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇಂದು‌ (ಮಾ.17) ಯೆಲ್ಲೋ ಅಲರ್ಟ್ (Yellow Alert) ಜಾರಿಗೊಳಿಸಿದೆ ಎಂದು ತಿಳಿದು ಬಂದಿದೆ. ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 17 ರ ದ್ವಾದಶ ರಾಶಿಗಳ ಫಲಾಫಲ.! ನಾಳೆ (ಮೇ 18) ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ವಿಜಯಪುರ,

MDI : ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ Read More »

Weather
Astrologer arrested

ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ದೇಹದಲ್ಲಿ 15 ಪ್ರೇತಾತ್ಮಗಳಿವೆ ಎಂದ ಜೋತಿಷಿ ಬಂಧನ.!

ಬೆಂಗಳೂರು : ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌  ಓರ್ವರ ದೇಹದಲ್ಲಿ ಹದಿನೈದು ಪ್ರೇತಾತ್ಮಗಳಿವೆ ಎಂದು ಹೆದರಿಸಿ ಶಾಂತಿ ಪೂಜೆ ನೆಪದಲ್ಲಿ ಸುಮಾರು 6 ಲಕ್ಷ ರೂ. ಪಡೆದು ವಂಚಿಸಿದ ಆರೋಪದಡಿ ವ್ಯಕ್ತಿಯೋರ್ವ ಆಡುಗೋಡಿ ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ. ಹೀಗೆ ಹೆದರಿಸಿ ಶಾಂತಿ ಪೂಜೆ ನೆಪದಲ್ಲಿ ಸುಮಾರು 6 ಲಕ್ಷ ರೂ. ಕೀತ್ತುಕೋಮಡಿದ ವ್ಯಕ್ತಿಯನ್ನು ಕಲಬುರಗಿ ಮೂಲದ ಹೇಮಂತ್‌ (50) ಎಂದು ಗೊತ್ತಾಗಿದೆ. ಇದನ್ನು ಓದಿ : Video : ನಾಯಿ ಹುಟ್ಟುಹಬ್ಬಕ್ಕೆ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ ಅಜ್ಜಿ. ಜಾತಕದಲ್ಲಿ

ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ದೇಹದಲ್ಲಿ 15 ಪ್ರೇತಾತ್ಮಗಳಿವೆ ಎಂದ ಜೋತಿಷಿ ಬಂಧನ.! Read More »

Belagavi News
Astrology

Astrology : ಹೇಗಿದೆ ಗೊತ್ತಾ.? ಮೇ 17 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 17 ರ ಶನಿವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಮೇಷ ರಾಶಿ ಮನೆಯ ಹೊರಗೆ ನಿಮ್ಮ ಜವಾಬ್ದಾರಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸುತ್ತೀರಿ. ಮನೆಗೆ ಆತ್ಮೀಯರ ಆಗಮನವು ಸಂತೋಷವನ್ನು ತರುತ್ತದೆ. ಆರ್ಥಿಕ ಪರಿಸ್ಥಿತಿ ಸ್ವಲ್ಪ ಅನುಕೂಲಕರವಾಗಿರುತ್ತದೆ. ಅವರು ಸಹೋದರರೊಂದಿಗಿನ ಆಸ್ತಿ ವಿವಾದಗಳನ್ನು ಪರಿಹರಿಸುತ್ತಾರೆ. ವೃತ್ತಿಪರ ಉದ್ಯೋಗಗಳಲ್ಲಿ ತಮ್ಮ ಕಾರ್ಯಕ್ಷಮತೆಯಿಂದ ಅಧಿಕಾರಿಗಳನ್ನು ಮೆಚ್ಚಿಸುತ್ತೀರಿ. ವ್ಯವಹಾರದಲ್ಲಿ

Astrology : ಹೇಗಿದೆ ಗೊತ್ತಾ.? ಮೇ 17 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
Belagavi

Covid : ಏಷ್ಯಾ ಖಂಡದಲ್ಲಿ ಮತ್ತೆ ಒಕ್ಕರಿಸಿದ ಕೋವಿಡ್.!

ಡೆಸ್ಕ್ : ಬ್ಲೂಮ್‌ಬರ್ಗ್‌ ವರದಿ ಪ್ರಕಾರ, ಹಾಂಗ್‌ ಕಾಂಗ್‌ ಮತ್ತು ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಕೋವಿಡ್‌ (Covid)  -19 ಪ್ರಕರಣಗಳಲ್ಲಿ ತೀವ್ರ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿಸಿದೆ. ಸದ್ಯ ಕೋವಿಡ್‌ -19 ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಾಗಿದೆ ಎಂದು ಹಾಂಗ್‌ ಕಾಂಗ್‌ನ ಆರೋಗ್ಯ ರಕ್ಷಣಾ ಕೇಂದ್ರದ ಸಾಂಕ್ರಾಮಿಕ ರೋಗ ಶಾಖೆಯ ಮುಖ್ಯಸ್ಥ ಆಲ್ಬರ್ಟ್, ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದನ್ನು ಓದಿ : Video : ನಾಯಿ ಹುಟ್ಟುಹಬ್ಬಕ್ಕೆ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ ಅಜ್ಜಿ. ಅಲ್ಲದೇ ಮೇ

Covid : ಏಷ್ಯಾ ಖಂಡದಲ್ಲಿ ಮತ್ತೆ ಒಕ್ಕರಿಸಿದ ಕೋವಿಡ್.! Read More »

International
Astrology

Astrology : ಹೇಗಿದೆ ಗೊತ್ತಾ.? ಮೇ 16 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 16 ರ ಶುಕ್ರವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಮೇಷ ರಾಶಿ ಸಹೋದರ ಸಹೋದರಿಯರೊಂದಿಗೆ ಮನೆಯಲ್ಲಿ ಸಂತೋಷದ ಸಮಯವನ್ನು ಕಳೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿನ ವಿವಾದಗಳು ಮಾನಸಿಕ ತೊಂದರೆಗೆ ಕಾರಣವಾಗುತ್ತವೆ. ಆರ್ಥಿಕ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ನೀವು ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು ಸಾಧಿಸುತ್ತೀರಿ. ಸೇವಾ ಕಾರ್ಯಕ್ರಮಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಸಿಗುತ್ತವೆ.

Astrology : ಹೇಗಿದೆ ಗೊತ್ತಾ.? ಮೇ 16 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
Dog birthday

Video : ನಾಯಿ ಹುಟ್ಟುಹಬ್ಬಕ್ಕೆ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ ಅಜ್ಜಿ.

ಡೆಸ್ಕ್‌ : ಹಿರಿಯ ಅಜ್ಜಿಯೋಬ್ಬಳು ತನ್ನ ಮುದ್ದಿನ ನಾಯಿ (Dog) ಹುಟ್ಟುಹಬ್ಬದಂದು ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ್ದು, ಸದ್ಯ ಸದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಜಗತ್ತಿನಲ್ಲಿ ಪ್ರಾಣಿ ಪಕ್ಷಿಗಳನ್ನು ಪ್ರೀತಿಸುವ ಜನರಿಗೇನು ಕಮ್ಮಿ ಇಲ್ಲ ಬಿಡಿ, ಕೆಲವರು ಬೆಕ್ಕಿನ ಮೇಲೆ ಪ್ರೀತಿ ಇದ್ದರೆ, ಇನ್ನು ಕೆಲ ಜನರಿಗೆ ನಾಯಿಯ ಮೇಲೆ ಪ್ರೀತಿ. ಮತ್ತೇ ಕೆಲವರು ಗಿಳಿ, ಪಾರಿವಾಳ, ಮೊಲ ಸೇರಿ ಅನೇಕ ಪ್ರಾಣಿಗಳನ್ನು ಸಾಕಿ ಪ್ರೀತಿಸುತ್ತಾರೆ. ಮತ್ತೇ ಕೆಲವರು ಎಮ್ಮೆ, ಎತ್ತು, ಆಕ್ಕಳು ಮತ್ತು ಕುದುರೆ

Video : ನಾಯಿ ಹುಟ್ಟುಹಬ್ಬಕ್ಕೆ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ ಅಜ್ಜಿ. Read More »

Viral Video
tiger that ate python

Video : ಹೆಬ್ಬಾವು ತಿಂದ ಹುಲಿರಾಯ ; ಮುಂದೆನಾಯ್ತು?

ಡೆಸ್ಕ್ : ಉತ್ತರ ಪ್ರದೇಶದ ಪಿಲಿಭಿತ್ ಹುಲಿ ಅಭಯಾರಣ್ಯದಲ್ಲಿ ಹುಲಿಯೊಂದು ಹೆಬ್ಬಾವನ್ನು ತಿಂದ ವಿಡಿಯೋ (Video) ವೈರಲ್ ಆಗುತ್ತಿದೆ. ಸಫಾರಿಗೆ ಆಗಮಿಸಿದ್ದ ಪ್ರವಾಸಿಗರು ಈ ಅಪರೂಪದ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಹುಲಿಯೊಂದು ಹೆಬ್ಬಾವನ್ನು ತಿಂದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಇದನ್ನು ಓದಿ :  ಕಾಡಿನ ರಸ್ತೆಯಲ್ಲಿ ಬೇಟೆ ಅರಸಿ ಬಂದ ಹುಲಿಯೊಂದು ಆಹಾರಕ್ಕಾಗಿ ಅತ್ತ ಇತ್ತ ನೋಡಿದ್ದು ಈ ವೇಳೆ ರಸ್ತೆ ಬದಿಯಲ್ಲಿ ಹೆಬ್ಬಾವು ಕಂಡಿದೆ. ಹತ್ತಿರ ಹೋಗಿ ನೋಡಿದ ಹುಲಿ

Video : ಹೆಬ್ಬಾವು ತಿಂದ ಹುಲಿರಾಯ ; ಮುಂದೆನಾಯ್ತು? Read More »

Viral Video
blog 10

Don’t Miss the Film Festival: Top 3 movies to watch in July

Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua. Ut enim ad minim veniam, quis nostrud exercitation ullamco laboris nisi ut aliquip ex ea commodo consequat. Duis aute irure dolor in reprehenderit in voluptate velit esse cillum dolore eu fugiat nulla pariatur. Excepteur sint occaecat

Don’t Miss the Film Festival: Top 3 movies to watch in July Read More »

Belagavi News
blog 09

Fawn Sebastian talking about the Art of Color Correction, Part One

Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua. Ut enim ad minim veniam, quis nostrud exercitation ullamco laboris nisi ut aliquip ex ea commodo consequat. Duis aute irure dolor in reprehenderit in voluptate velit esse cillum dolore eu fugiat nulla pariatur. Excepteur sint occaecat

Fawn Sebastian talking about the Art of Color Correction, Part One Read More »

Belagavi News
Scroll to Top