Kannada News

Astrology

Astrology : ಹೇಗಿದೆ ಗೊತ್ತಾ.? ಮೇ 23 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 23 ರ ಶುಕ್ರವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಮೇಷ ರಾಶಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಆಪ್ತ ಸ್ನೇಹಿತರಿಂದ ಹೊಸ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ಉದ್ಯೋಗದಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಹಣಕಾಸಿನ ವಿಷಯಗಳು ತೃಪ್ತಿಕರವಾಗಿ ಸಾಗುತ್ತವೆ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ವೃಷಭ ರಾಶಿ ಪ್ರಮುಖ ವ್ಯಕ್ತಿಗಳಿಂದ […]

Astrology : ಹೇಗಿದೆ ಗೊತ್ತಾ.? ಮೇ 23 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
Astrology

Astrology : ಹೇಗಿದೆ ಗೊತ್ತಾ.? ಮೇ 22 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 22 ರ ಗುರುವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಮೇಷ ರಾಶಿ ಶುಭ ಕಾರ್ಯಕ್ರಮಗಳಿಗೆ ಅನಿರೀಕ್ಷಿತ ಆಹ್ವಾನಗಳು ನಿಮಗೆ ಸಿಗುತ್ತವೆ. ಆದಾಯ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಕೆಲವು ಪ್ರಮುಖ ವಿಷಯಗಳ ಕುರಿತು ಚರ್ಚೆಗಳು ನಡೆಯುತ್ತವೆ ಮತ್ತು ಹೊಸ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚು ಅನುಕೂಲಕರ ವಾತಾವರಣವಿರುತ್ತದೆ. ಶತ್ರುಗಳು ಸಹ

Astrology : ಹೇಗಿದೆ ಗೊತ್ತಾ.? ಮೇ 22 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
lokayukta raid

5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಕೆಗೆ ಬಿದ್ದ ಇಂಜಿನಿಯರ್ಸ್.!

ಬೆಂಗಳೂರು : ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬಿಬಿಎಂಪಿಯ ಇಬ್ಬರು ಇಬ್ಬರು ಇಂಜಿನಿಯರ್‌ಗಳು ರೂ. 5 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 20 ರ ದ್ವಾದಶ ರಾಶಿಗಳ ಫಲಾಫಲ.! ಹೀಗೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಇಬ್ಬರು ಬಿಬಿಎಂಪಿಯ ಇಂಜಿನಿಯರ್‌ಗಳನ್ನು ಮಹದೇವ ಮತ್ತು ಸುರೇಂದ್ರ ಎಂದು ತಿಳಿದು ಬಂದಿದೆ. ಓರ್ವ ಬಿಬಿಎಂಪಿ ಹೆಬ್ಬಾಳ ಉಪ ವಿಭಾಗದ

5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಕೆಗೆ ಬಿದ್ದ ಇಂಜಿನಿಯರ್ಸ್.! Read More »

State news
Astrology

Astrology : ಹೇಗಿದೆ ಗೊತ್ತಾ.? ಮೇ 21 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 21 ರ ಬುಧವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಮೇಷ ರಾಶಿ ನೀವು ಹೊಸ ಸಾಲಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ದೂರದ ಪ್ರಯಾಣದ ಸೂಚನೆಗಳಿವೆ. ಹೊಸ ವ್ಯವಹಾರ ಪ್ರಾರಂಭಿಸಲು ಅಡೆತಡೆಗಳು ಎದುರಾಗುತ್ತವೆ. ಕುಟುಂಬ ಸದಸ್ಯರ ನಡವಳಿಕೆ ನಿರಾಶಾದಾಯಕವಾಗಿರುತ್ತದೆ. ಸ್ವಲ್ಪ ಆರ್ಥಿಕ ತೊಂದರೆ ಉಂಟಾಗುತ್ತದೆ. ನಿರುದ್ಯೋಗ ನಿವಾರಣೆ ಪ್ರಯತ್ನಗಳು ನಿಧಾನಗತಿಯಲ್ಲಿ ಸಾಗುತ್ತವೆ. ದೈವಿಕ ಚಿಂತನೆಗಳು ಉಂಟಾಗುತ್ತವೆ.

Astrology : ಹೇಗಿದೆ ಗೊತ್ತಾ.? ಮೇ 21 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
Astrology

Astrology : ಹೇಗಿದೆ ಗೊತ್ತಾ.? ಮೇ 20 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 20 ರ ಮಂಗಳವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಮೇಷ ರಾಶಿ ಆರ್ಥಿಕ ಪರಿಸ್ಥಿತಿ ನಿಧಾನವಾಗಿದ್ದರೂ, ನಿಮ್ಮ ಅಗತ್ಯಗಳಿಗೆ ಹಣ ದೊರೆಯುತ್ತದೆ. ವೃತ್ತಿಪರ ಉದ್ಯೋಗಗಳ ಕುರಿತು ಚರ್ಚೆಗಳು ಯಶಸ್ವಿಯಾಗುತ್ತವೆ. ಆತ್ಮೀಯರಿಂದ ವಿವಾದಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನೀವು ಸ್ವೀಕರಿಸುತ್ತೀರಿ. ಕೈಗೊಂಡ ಕೆಲಸಗಳಲ್ಲಿ ವಿಳಂಬವಾದರೂ ನಿಧಾನವಾಗಿ ಪೂರ್ಣಗೊಳಿಸುತ್ತೀರಿ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ವೃಷಭ ರಾಶಿ

Astrology : ಹೇಗಿದೆ ಗೊತ್ತಾ.? ಮೇ 20 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
bus bike Accident

Accident : ಬೈಕ್‌ಗೆ ಬಸ್‌ ಡಿಕ್ಕಿ : ಪಿಎಸ್‌ಐ ಸೇರಿ ಇಬ್ಬರ ಸಾವು.!

ಕನಕಪುರ : ಪಿಎಸ್‌ಐ ಸೇರಿದಂತೆ ಇಬ್ಬರು ಮೃತಪಟ್ಟು, ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಈ ಅಪಘಾತದಲ್ಲಿ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್ ಐ ನಾಗರಾಜ್ ಮೃತಪಟ್ಟಿದ್ದಾರೆ. ಇದನ್ನು ಓದಿ : MDI : ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ KSRTC ಬಸ್ ಪಲ್ಟಿ ಹೊಡೆದಿದೆ. ಈ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವೀಗೀಡಾಗಿದ್ದು, ನಾಲ್ಕು

Accident : ಬೈಕ್‌ಗೆ ಬಸ್‌ ಡಿಕ್ಕಿ : ಪಿಎಸ್‌ಐ ಸೇರಿ ಇಬ್ಬರ ಸಾವು.! Read More »

Crime
Astrology

Astrology : ಹೇಗಿದೆ ಗೊತ್ತಾ.? ಮೇ 19 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 19 ರ ಸೋಮವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಮೇಷ ರಾಶಿ ಹೊಸ ವಸ್ತ್ರ, ಆಭರಣಗಳನ್ನು ಖರೀದಿಸುತ್ತೀರಿ. ಗೃಹ ನಿರ್ಮಾಣ ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣವಿರುತ್ತದೆ. ಖರ್ಚುಗಳ ಬಗ್ಗೆ ಸ್ವಲ್ಪ ಜಾಗರೂಕರಾಗಿರಬೇಕು. ದೇವಾಲಯಗಳಿಗೆ ಭೇಟಿ ನೀಡುತ್ತೀರಿ. ವೃಷಭ ರಾಶಿ ಆತ್ಮೀಯರಿಂದ ನಿಮಗೆ

Astrology : ಹೇಗಿದೆ ಗೊತ್ತಾ.? ಮೇ 19 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
Astrology

Astrology : ಹೇಗಿದೆ ಗೊತ್ತಾ.? ಮೇ 18 ರ ದ್ವಾದಶ ರಾಶಿಗಳ ಫಲಾಫಲ.!

ಜೋತಿಷ್ಯ : 2025 ಮೇ 18 ರ ರವಿವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ. ಮೇಷ ರಾಶಿ ಪ್ರಮುಖ ವಿಷಯಗಳಲ್ಲಿ ಆತುರ ಒಳ್ಳೆಯದಲ್ಲ . ಮನೆಯ ಹೊರಗೆ ಕಿರಿಕಿರಿ ಹೆಚ್ಚಾಗುತ್ತದೆ. ಕೈಗೊಂಡ ಕೆಲಸದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ. ನೀವು ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ತೊಂದರೆಗಳು ಎದುರಾಗುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ವೃಷಭ

Astrology : ಹೇಗಿದೆ ಗೊತ್ತಾ.? ಮೇ 18 ರ ದ್ವಾದಶ ರಾಶಿಗಳ ಫಲಾಫಲ.! Read More »

Astrology
Weather

MDI : ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು : ಹವಾಮಾನ ಇಲಾಖೆಯು (Meteorological Department) ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ (Rain forecast) ನೀಡಿದೆ. ಹವಾಮಾನ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಇಂದು‌ (ಮಾ.17) ಯೆಲ್ಲೋ ಅಲರ್ಟ್ (Yellow Alert) ಜಾರಿಗೊಳಿಸಿದೆ ಎಂದು ತಿಳಿದು ಬಂದಿದೆ. ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಮೇ 17 ರ ದ್ವಾದಶ ರಾಶಿಗಳ ಫಲಾಫಲ.! ನಾಳೆ (ಮೇ 18) ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ವಿಜಯಪುರ,

MDI : ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ Read More »

Weather
Astrologer arrested

ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ದೇಹದಲ್ಲಿ 15 ಪ್ರೇತಾತ್ಮಗಳಿವೆ ಎಂದ ಜೋತಿಷಿ ಬಂಧನ.!

ಬೆಂಗಳೂರು : ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌  ಓರ್ವರ ದೇಹದಲ್ಲಿ ಹದಿನೈದು ಪ್ರೇತಾತ್ಮಗಳಿವೆ ಎಂದು ಹೆದರಿಸಿ ಶಾಂತಿ ಪೂಜೆ ನೆಪದಲ್ಲಿ ಸುಮಾರು 6 ಲಕ್ಷ ರೂ. ಪಡೆದು ವಂಚಿಸಿದ ಆರೋಪದಡಿ ವ್ಯಕ್ತಿಯೋರ್ವ ಆಡುಗೋಡಿ ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ. ಹೀಗೆ ಹೆದರಿಸಿ ಶಾಂತಿ ಪೂಜೆ ನೆಪದಲ್ಲಿ ಸುಮಾರು 6 ಲಕ್ಷ ರೂ. ಕೀತ್ತುಕೋಮಡಿದ ವ್ಯಕ್ತಿಯನ್ನು ಕಲಬುರಗಿ ಮೂಲದ ಹೇಮಂತ್‌ (50) ಎಂದು ಗೊತ್ತಾಗಿದೆ. ಇದನ್ನು ಓದಿ : Video : ನಾಯಿ ಹುಟ್ಟುಹಬ್ಬಕ್ಕೆ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ ಅಜ್ಜಿ. ಜಾತಕದಲ್ಲಿ

ಮಹಿಳಾ ಪೊಲೀಸ್‌ ಕಾನ್ಸ್‌ಟೇಬಲ್‌ ದೇಹದಲ್ಲಿ 15 ಪ್ರೇತಾತ್ಮಗಳಿವೆ ಎಂದ ಜೋತಿಷಿ ಬಂಧನ.! Read More »

Belagavi News
Scroll to Top